23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

ಬೆಳ್ತಂಗಡಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಆವಿಷ್ಕಾರ ಸ್ಪರ್ಧೆಯ ಐದನೇ ಆವೃತ್ತಿಯನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ‘ಡೇರ್ ಟು ಡ್ರೀಮ್ 5.0’ ಪ್ರಾರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿರವರು ನೀಡಿದ ‘ಆತ್ಮನಿರ್ಭರ್ ಭಾರತ್’ ದ ದೃಷ್ಟಿಯನ್ನು ಸಾಕಾರಗೊಳಿಸಲು ದೇಶದಲ್ಲಿ ರಕ್ಷಣಾ ಮತ್ತು ಏರೋಸ್ಪೇಸ್ ತಂತ್ರಜ್ಞಾನಗಳಲ್ಲಿ ನಾವೀನ್ಯತೆಯ ಸ್ಪರ್ಧೆಯಾಗಿದ್ದು, ಸ್ಪರ್ಧೆಗೆ ಪಟ್ರಮೆಯ ದೀಪಕ್ ಎ.ಎಸ್. ರವರು ಜ.17 ರಂದು ಡೇರ್ ಟು ಡ್ರೀಮ್ 5.0′ Problem Vertical ಓಪನ್ ಚಾಲೆಂಜ್: ಯೋಚಿಸಲಾಗದ ಮತ್ತು ಊಹಿಸಲಾಗದದನ್ನು ಅನ್ವೇಷಿಸುವುದು ಎಂಬ ಸಮಸ್ಯೆ ಲಂಬ ದಲ್ಲಿ ನನ್ನ ವಿಶಿಷ್ಟ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಯೋಜನೆಯನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ದೀಪಕ್ ರವರು ಡೇರ್ ಟು ಡ್ರೀಮ್ 5.0 ಆವಿಷ್ಕಾರ ಸ್ಪರ್ಧೆಗೆ ಭಾಗವಹಿಸುವುದು ನನ್ನ ಮಹತ್ವಕಾಂಕ್ಷೇ ಆಗಿತ್ತು. ದೇಶದ ರಕ್ಷಣಾ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಗಮನರ್ಹವಾಗಿ ದೇಶ ಸೇವೆ ಸಲ್ಲಿಸುವುದು ನನ್ನ ಜೀವನೋದ್ದೇಶದ ದೂರದೃಷ್ಟಿಯಾಗಿದೆ ಎಂದು ತಿಳಿಸಿದರು.

ಇವರು ಪಟ್ರಮೆಯ ಅಶ್ವತಡಿ ನಿವಾಸಿ ಸದಾಶಿವ ಹಾಗೂ ಮೋಹಿನಿ ದಂಪತಿಯ ಪುತ್ರ.

Related posts

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya
error: Content is protected !!