25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

ಬೆಳ್ತಂಗಡಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಆವಿಷ್ಕಾರ ಸ್ಪರ್ಧೆಯ ಐದನೇ ಆವೃತ್ತಿಯನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ‘ಡೇರ್ ಟು ಡ್ರೀಮ್ 5.0’ ಪ್ರಾರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿರವರು ನೀಡಿದ ‘ಆತ್ಮನಿರ್ಭರ್ ಭಾರತ್’ ದ ದೃಷ್ಟಿಯನ್ನು ಸಾಕಾರಗೊಳಿಸಲು ದೇಶದಲ್ಲಿ ರಕ್ಷಣಾ ಮತ್ತು ಏರೋಸ್ಪೇಸ್ ತಂತ್ರಜ್ಞಾನಗಳಲ್ಲಿ ನಾವೀನ್ಯತೆಯ ಸ್ಪರ್ಧೆಯಾಗಿದ್ದು, ಸ್ಪರ್ಧೆಗೆ ಪಟ್ರಮೆಯ ದೀಪಕ್ ಎ.ಎಸ್. ರವರು ಜ.17 ರಂದು ಡೇರ್ ಟು ಡ್ರೀಮ್ 5.0′ Problem Vertical ಓಪನ್ ಚಾಲೆಂಜ್: ಯೋಚಿಸಲಾಗದ ಮತ್ತು ಊಹಿಸಲಾಗದದನ್ನು ಅನ್ವೇಷಿಸುವುದು ಎಂಬ ಸಮಸ್ಯೆ ಲಂಬ ದಲ್ಲಿ ನನ್ನ ವಿಶಿಷ್ಟ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಯೋಜನೆಯನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ದೀಪಕ್ ರವರು ಡೇರ್ ಟು ಡ್ರೀಮ್ 5.0 ಆವಿಷ್ಕಾರ ಸ್ಪರ್ಧೆಗೆ ಭಾಗವಹಿಸುವುದು ನನ್ನ ಮಹತ್ವಕಾಂಕ್ಷೇ ಆಗಿತ್ತು. ದೇಶದ ರಕ್ಷಣಾ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಗಮನರ್ಹವಾಗಿ ದೇಶ ಸೇವೆ ಸಲ್ಲಿಸುವುದು ನನ್ನ ಜೀವನೋದ್ದೇಶದ ದೂರದೃಷ್ಟಿಯಾಗಿದೆ ಎಂದು ತಿಳಿಸಿದರು.

ಇವರು ಪಟ್ರಮೆಯ ಅಶ್ವತಡಿ ನಿವಾಸಿ ಸದಾಶಿವ ಹಾಗೂ ಮೋಹಿನಿ ದಂಪತಿಯ ಪುತ್ರ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya
error: Content is protected !!