38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!