April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya
error: Content is protected !!