July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya
error: Content is protected !!