23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya
error: Content is protected !!