July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾ ತಂಡ ಅರುವ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ಜನಾರ್ದನ ಕೊಡಂಗೆ, ಪ್ರಧಾನ ಕಾರ್ಯದರ್ಶಿಯಾಗಿ ದರ್ಶನ್ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಧರ್ ಕರಂಬಾರು, ಮುಖೀಮ್ ಖಾನ್ ಪಿಲ್ಯ, ಕಾರ್ಯದರ್ಶಿಯಾಗಿ ಸಂತೋಷ ಅರುವ, ಸಂಚಾಲಕರಾಗಿ ನವೀನ್ ನಾವರ, ಹರೀಶ್ ಡೆಪ್ಪುಣಿ, ಸಂಘಟನಾ ಕಾರ್ಯದರ್ಶಿಯಾಗಿ ಮಾರ್ಕ್ ಡಿಸೋಜ ಆಯ್ಕೆಯಾದರು.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya
error: Content is protected !!