37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!