July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya
error: Content is protected !!