September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya
error: Content is protected !!