July 23, 2026
ನಿಧನಬೆಳ್ತಂಗಡಿವರದಿ

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

ತೋಟತ್ತಾಡಿ: ಇಲ್ಲಿಯ ನಿವಾಸಿ ವಿ. ಒ. ಜೋಸೆಫ್ ಕುರುಪ್ಪನಾಟ್ (92 ವ ) ಅಲ್ಪಕಾಲದ ಅಸೌಖ್ಯದಿಂದ ಜ. 24 ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಸಾಜನ್, ಬಿನ್ನಿ ರಜಿ, ಸೊಸೆ ಶೀನಾ ಬಿಜು, ಆಳಿಯಂದಿರಾದ ಸಾಜನ್, ರೆಜಿ ಎಮ್ಮಾನುವೆಲ್, ಮೊಮ್ಮಕ್ಕಳಾದ ನಿಮಯಾ, ದಿವಿನ್, ದಿಯಾ, ಡೋನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya
error: Content is protected !!