25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

ಬೆಳ್ತಂಗಡಿ: ಮುಂಬೈಯ ಕುರ್ಲಾ ಬಂಟರ ಭವನದಲ್ಲಿ ನಡೆದ ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಾಯನ, ಸಾಂಸ್ಕೃತಿಕ, ಸಾಮಾಜಿಕ ಮತ್ತು ಇತರ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಇವರಿಗೆ ಈ ಪ್ರಶಸ್ತಿ ಲಭಿಸಿದೆ.

ಇವರು ಧರ್ಮಸ್ಥಳದ ಕಿಶೋರ್ ರೈ ಹಾಗೂ ಜಯಭಾರತಿ.ಕೆ.ರೈ  ದಂಪತಿಯ ಪುತ್ರಿ.


Related posts

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!