24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

ಸುಲ್ಕೇರಿ: ಇಲ್ಲಿಯ ನಾವರ ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ (94ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.23 ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ವೆಂಕಪ್ಪ ಸಾಲ್ಯಾನ್, ಜಿನ್ನಪ್ಪ ಸಾಲ್ಯಾನ್, ರವಿ ಸಾಲ್ಯಾನ್, ಸದಾನಂದ ಸಾಲ್ಯಾನ್, ಶ್ರೀಮತಿ ಪ್ರೇಮ, ಹಾಗೂ ಅಳಿಯ , ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya
error: Content is protected !!