23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾ ತಂಡ ಅರುವ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ಜನಾರ್ದನ ಕೊಡಂಗೆ, ಪ್ರಧಾನ ಕಾರ್ಯದರ್ಶಿಯಾಗಿ ದರ್ಶನ್ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಧರ್ ಕರಂಬಾರು, ಮುಖೀಮ್ ಖಾನ್ ಪಿಲ್ಯ, ಕಾರ್ಯದರ್ಶಿಯಾಗಿ ಸಂತೋಷ ಅರುವ, ಸಂಚಾಲಕರಾಗಿ ನವೀನ್ ನಾವರ, ಹರೀಶ್ ಡೆಪ್ಪುಣಿ, ಸಂಘಟನಾ ಕಾರ್ಯದರ್ಶಿಯಾಗಿ ಮಾರ್ಕ್ ಡಿಸೋಜ ಆಯ್ಕೆಯಾದರು.

Related posts

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!