24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!