23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya
error: Content is protected !!