37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!