25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!