22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya
error: Content is protected !!