24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya
error: Content is protected !!