April 19, 2025
ನಿಧನಬೆಳ್ತಂಗಡಿವರದಿ

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

ತೋಟತ್ತಾಡಿ: ಇಲ್ಲಿಯ ನಿವಾಸಿ ವಿ. ಒ. ಜೋಸೆಫ್ ಕುರುಪ್ಪನಾಟ್ (92 ವ ) ಅಲ್ಪಕಾಲದ ಅಸೌಖ್ಯದಿಂದ ಜ. 24 ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಸಾಜನ್, ಬಿನ್ನಿ ರಜಿ, ಸೊಸೆ ಶೀನಾ ಬಿಜು, ಆಳಿಯಂದಿರಾದ ಸಾಜನ್, ರೆಜಿ ಎಮ್ಮಾನುವೆಲ್, ಮೊಮ್ಮಕ್ಕಳಾದ ನಿಮಯಾ, ದಿವಿನ್, ದಿಯಾ, ಡೋನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya
error: Content is protected !!