April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

ಬೆಳ್ತಂಗಡಿ: ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಇವರಿಂದ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು.

ಇವರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ಶ್ರೀಮತಿ ರತ್ನಶ್ರೀ ದಂಪತಿ ಪುತ್ರ. ಇವರು ಇದೇ ಕಾಲೇಜಿನಲ್ಲಿ ಎಮ್. ಡಿಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.

Related posts

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya
error: Content is protected !!