23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

ಬೆಳ್ತಂಗಡಿ: ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಇವರಿಂದ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು.

ಇವರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ಶ್ರೀಮತಿ ರತ್ನಶ್ರೀ ದಂಪತಿ ಪುತ್ರ. ಇವರು ಇದೇ ಕಾಲೇಜಿನಲ್ಲಿ ಎಮ್. ಡಿಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.

Related posts

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya
error: Content is protected !!