22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

ಬೆಳ್ತಂಗಡಿ: ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಇವರಿಂದ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು.

ಇವರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ಶ್ರೀಮತಿ ರತ್ನಶ್ರೀ ದಂಪತಿ ಪುತ್ರ. ಇವರು ಇದೇ ಕಾಲೇಜಿನಲ್ಲಿ ಎಮ್. ಡಿಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya
error: Content is protected !!