23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

ಚಿಬಿದ್ರೆ : ಇಲ್ಲಿಯ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ ಫೆ.1, 2 ರಂದು ನಡೆಯಲಿದೆ.

ಫೆ.01 ರಂದು ಸಂಜೆ 6:00 ಗಂಟೆಯಿಂದ ವಾಸ್ತು ಹೋಮ, ವಾಸ್ತು ಬಲಿ, ರಕ್ಷೋಘ್ನ ಅಘೋರ ಹೋಮ,ಫೆ. 02 ರಂದು ಬೆಳಿಗ್ಗೆ 9:00 ಕ್ಕೆ ನಾಗ ಪ್ರತಿಷ್ಠಾಪನೆ, ಆಶ್ಲೇಷ ಪೂಜೆ ನಡೆಯಲಿದೆ. ಫೆ. 13 ರಂದು ಶುಕ್ರವಾರ ಪವಮಾನ ಅಭಿಷೇಕ ನಡೆಯಲಿದೆ.

Related posts

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya
error: Content is protected !!