23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

ಚಿಬಿದ್ರೆ : ಇಲ್ಲಿಯ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ ಫೆ.1, 2 ರಂದು ನಡೆಯಲಿದೆ.

ಫೆ.01 ರಂದು ಸಂಜೆ 6:00 ಗಂಟೆಯಿಂದ ವಾಸ್ತು ಹೋಮ, ವಾಸ್ತು ಬಲಿ, ರಕ್ಷೋಘ್ನ ಅಘೋರ ಹೋಮ,ಫೆ. 02 ರಂದು ಬೆಳಿಗ್ಗೆ 9:00 ಕ್ಕೆ ನಾಗ ಪ್ರತಿಷ್ಠಾಪನೆ, ಆಶ್ಲೇಷ ಪೂಜೆ ನಡೆಯಲಿದೆ. ಫೆ. 13 ರಂದು ಶುಕ್ರವಾರ ಪವಮಾನ ಅಭಿಷೇಕ ನಡೆಯಲಿದೆ.

Related posts

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!