April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

ಬೆಳ್ತಂಗಡಿ: ಮುಂಬೈಯ ಕುರ್ಲಾ ಬಂಟರ ಭವನದಲ್ಲಿ ನಡೆದ ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಾಯನ, ಸಾಂಸ್ಕೃತಿಕ, ಸಾಮಾಜಿಕ ಮತ್ತು ಇತರ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಇವರಿಗೆ ಈ ಪ್ರಶಸ್ತಿ ಲಭಿಸಿದೆ.

ಇವರು ಧರ್ಮಸ್ಥಳದ ಕಿಶೋರ್ ರೈ ಹಾಗೂ ಜಯಭಾರತಿ.ಕೆ.ರೈ  ದಂಪತಿಯ ಪುತ್ರಿ.


Related posts

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya
error: Content is protected !!