April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!