September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!