23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್ ಫಂಕ್ ಷನ್, ಫಂಕ್ ಷನಲ್ ಡಿಸ್ಸೇಬಿಲಿಟಿ ಆಂಡ್ ಕ್ವಾಲಿಟಿ ಆಫ್ ಲೈಫ್ ಇನ್ ಪೇಶ್ ಯೆಂಟ್ಸ್ ವಿದ್ ಸ್ಪೈನಲ್ ಕಾರ್ಡ್ ಇಂಜ್ಯುರಿ ಎಂಬ ಮಹಾಪ್ರಬಂಧಕ್ಕೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಡೀಮ್ಡ್ ಟುಬಿ ಯೂನಿವರ್ಸಿಟಿ, ಬೆಂಗಳೂರು, ಪಿ ಹೆಚ್ ಡಿ ಪದವಿ ಪ್ರಧಾನ ಮಾಡಿದೆ. ಇದೇ ವಿ.ವಿ.ಯ ಉಪಕುಲಪತಿ ಡಾ। ಮಂಜುನಾಥ್ ಎನ್.ಕೆ.,ಈ ಸಂಶೋಧನೆಯ ಮಾರ್ಗದರ್ಶನ ಮಾಡಿದ್ದರು.

ಇವರು ಉಜಿರೆಯ ಪಶುವೈದ್ಯ ಡಾ।ದಿನೇಶ್ ಎನ್ ಸರಳಾಯರ ಪತ್ನಿಯಾಗಿದ್ದು, ಧರ್ಮಸ್ಥಳ ಶಾಂತಿವನದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹಿರಿಯ ವೈದ್ಯೆಯಾಗಿ ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya
error: Content is protected !!