37.2 C
ಪುತ್ತೂರು, ಬೆಳ್ತಂಗಡಿ
April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನವನ್ನು ಪಡೆದು ಜಯ ಸಾಧಿಸಿದರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಅಶೋಕ್ ಕುಮಾರ್, ದಾಮೋದರ ಗೌಡ, ಕೇಶವ ಪೂಜಾರಿ, ರವೀಂದ್ರನಾಥ್ ಪಿ, ಪುರುಷೋತ್ತಮ, ಕುಸುಮಾವತಿ, ಶೋಭಾ ವಿಜಯಿಯಾದರು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಉಜ್ವಲ್ ಕುಮಾರ್, ನವೀನ್ ಕುಮಾರ್, ಪರಮೇಶ್ವರ ಗೌಡ, ಯತೀಶ್ ದಡ್ಡು, ಸಂಜೀವ ಮಲೆಕುಡಿಯ ವಿಜಯಿಯಾದರು.

ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಕೊಯ್ಯೂರು ಸಿಎ ಬ್ಯಾಂಕಿನ ಸಿಇಓ ಅನಂತಕೃಷ್ಣ ರವರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಫಲಿತಾಂಶ ಘೋಷಣೆಗೆ ಕೋರ್ಟ್ ತಡೆಯಿರುವುದರಿಂದ ಕೋರ್ಟು ತೀರ್ಪಿನ ಬಳಿಕ ಘೋಷಣೆಯಾಗಲಿದೆ.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!