22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನವನ್ನು ಪಡೆದು ಜಯ ಸಾಧಿಸಿದರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಅಶೋಕ್ ಕುಮಾರ್, ದಾಮೋದರ ಗೌಡ, ಕೇಶವ ಪೂಜಾರಿ, ರವೀಂದ್ರನಾಥ್ ಪಿ, ಪುರುಷೋತ್ತಮ, ಕುಸುಮಾವತಿ, ಶೋಭಾ ವಿಜಯಿಯಾದರು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಉಜ್ವಲ್ ಕುಮಾರ್, ನವೀನ್ ಕುಮಾರ್, ಪರಮೇಶ್ವರ ಗೌಡ, ಯತೀಶ್ ದಡ್ಡು, ಸಂಜೀವ ಮಲೆಕುಡಿಯ ವಿಜಯಿಯಾದರು.

ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಕೊಯ್ಯೂರು ಸಿಎ ಬ್ಯಾಂಕಿನ ಸಿಇಓ ಅನಂತಕೃಷ್ಣ ರವರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಫಲಿತಾಂಶ ಘೋಷಣೆಗೆ ಕೋರ್ಟ್ ತಡೆಯಿರುವುದರಿಂದ ಕೋರ್ಟು ತೀರ್ಪಿನ ಬಳಿಕ ಘೋಷಣೆಯಾಗಲಿದೆ.

Related posts

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya
error: Content is protected !!