July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

ಬೆಳ್ತಂಗಡಿ: ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಇವರಿಂದ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು.

ಇವರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ಶ್ರೀಮತಿ ರತ್ನಶ್ರೀ ದಂಪತಿ ಪುತ್ರ. ಇವರು ಇದೇ ಕಾಲೇಜಿನಲ್ಲಿ ಎಮ್. ಡಿಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.

Related posts

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya
error: Content is protected !!