24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

ಚಿಬಿದ್ರೆ : ಇಲ್ಲಿಯ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ ಫೆ.1, 2 ರಂದು ನಡೆಯಲಿದೆ.

ಫೆ.01 ರಂದು ಸಂಜೆ 6:00 ಗಂಟೆಯಿಂದ ವಾಸ್ತು ಹೋಮ, ವಾಸ್ತು ಬಲಿ, ರಕ್ಷೋಘ್ನ ಅಘೋರ ಹೋಮ,ಫೆ. 02 ರಂದು ಬೆಳಿಗ್ಗೆ 9:00 ಕ್ಕೆ ನಾಗ ಪ್ರತಿಷ್ಠಾಪನೆ, ಆಶ್ಲೇಷ ಪೂಜೆ ನಡೆಯಲಿದೆ. ಫೆ. 13 ರಂದು ಶುಕ್ರವಾರ ಪವಮಾನ ಅಭಿಷೇಕ ನಡೆಯಲಿದೆ.

Related posts

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!