24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

ಚಿಬಿದ್ರೆ : ಇಲ್ಲಿಯ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ ಫೆ.1, 2 ರಂದು ನಡೆಯಲಿದೆ.

ಫೆ.01 ರಂದು ಸಂಜೆ 6:00 ಗಂಟೆಯಿಂದ ವಾಸ್ತು ಹೋಮ, ವಾಸ್ತು ಬಲಿ, ರಕ್ಷೋಘ್ನ ಅಘೋರ ಹೋಮ,ಫೆ. 02 ರಂದು ಬೆಳಿಗ್ಗೆ 9:00 ಕ್ಕೆ ನಾಗ ಪ್ರತಿಷ್ಠಾಪನೆ, ಆಶ್ಲೇಷ ಪೂಜೆ ನಡೆಯಲಿದೆ. ಫೆ. 13 ರಂದು ಶುಕ್ರವಾರ ಪವಮಾನ ಅಭಿಷೇಕ ನಡೆಯಲಿದೆ.

Related posts

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya
error: Content is protected !!