25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

ಚಿಬಿದ್ರೆ : ಇಲ್ಲಿಯ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ ಫೆ.1, 2 ರಂದು ನಡೆಯಲಿದೆ.

ಫೆ.01 ರಂದು ಸಂಜೆ 6:00 ಗಂಟೆಯಿಂದ ವಾಸ್ತು ಹೋಮ, ವಾಸ್ತು ಬಲಿ, ರಕ್ಷೋಘ್ನ ಅಘೋರ ಹೋಮ,ಫೆ. 02 ರಂದು ಬೆಳಿಗ್ಗೆ 9:00 ಕ್ಕೆ ನಾಗ ಪ್ರತಿಷ್ಠಾಪನೆ, ಆಶ್ಲೇಷ ಪೂಜೆ ನಡೆಯಲಿದೆ. ಫೆ. 13 ರಂದು ಶುಕ್ರವಾರ ಪವಮಾನ ಅಭಿಷೇಕ ನಡೆಯಲಿದೆ.

Related posts

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
error: Content is protected !!