25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

ಬಂಗಾಡಿ: ಇಂದುಬೆಟ್ಟು ಗ್ರಾಮದ ಶ್ರೀ ಬಂಗಾಡಿ ಹಾಡಿ ದೈವ ದೈವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ ಬೆದ್ರಬೆಟ್ಟು ಇವರು ನೇಮಕಗೊಂಡಿದ್ದಾರೆ.


ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯು ಬಂಗಾಡಿ ಶ್ರೀ ಹಾಡಿದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ನೇಮಕಗೊಳಿಸಿ ಆದೇಶ ನೀಡಿದ್ದು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುಕುಂದ ಸುವರ್ಣ ಅವರು ನೇಮಕಗೊಂಡಿದ್ದಾರೆ.

ಇವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಪಂಚಾಯತದ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಸಮಿತಿಯ ಸದಸ್ಯರಾಗಿ ರವಿ ನೇತ್ರಾವತಿ ನಗರ ಇಂದಬೆಟ್ಟು, ಶ್ರೀಮತಿ ರೋಹಿಣಿ ಧರ್ಣಪ್ಪ ಪೂಜಾರಿ, ಕೊಪ್ಪದ ಕೋಡಿ ಇಂದಬೆಟ್ಟು, ಶ್ರೀಮತಿ ಚಂದ್ರಾವತಿ ಕುಶಾಲಪ್ಪ, ಕಾರಿಂಜ ಮನೆ ನಾವೂರು, ಸುರೇಶ್ ಪರಾರಿ ಮನೆ ನಾವೂರು, ಗಣೇಶ್ ಪ್ರಸಾದ್.ಡಿ ತಾರಕೂಟೇಲು ಇಂದಬೆಟ್ಟು, ದೇಜಪ್ಪ ಗೌಡ ಕುಂಡಡ್ಕ ಮನೆ ನಾವೂರು. ಎಚ್. ರಾಮಕೃಷ್ಣ ಗೌಡ ಹಣಿಬೆಟ್ಟು ಮನೆ ಇಂದಬೆಟ್ಟು ಹಾಗೂ ಪ್ರಧಾನ ಅರ್ಚಕರು ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

Related posts

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya
error: Content is protected !!