24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

ಬೆಳ್ತಂಗಡಿ: ಮುಂಬೈಯ ಕುರ್ಲಾ ಬಂಟರ ಭವನದಲ್ಲಿ ನಡೆದ ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಾಯನ, ಸಾಂಸ್ಕೃತಿಕ, ಸಾಮಾಜಿಕ ಮತ್ತು ಇತರ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಇವರಿಗೆ ಈ ಪ್ರಶಸ್ತಿ ಲಭಿಸಿದೆ.

ಇವರು ಧರ್ಮಸ್ಥಳದ ಕಿಶೋರ್ ರೈ ಹಾಗೂ ಜಯಭಾರತಿ.ಕೆ.ರೈ  ದಂಪತಿಯ ಪುತ್ರಿ.


Related posts

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya
error: Content is protected !!