22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

ಬೆಳ್ತಂಗಡಿ: ಮುಂಬೈಯ ಕುರ್ಲಾ ಬಂಟರ ಭವನದಲ್ಲಿ ನಡೆದ ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಾಯನ, ಸಾಂಸ್ಕೃತಿಕ, ಸಾಮಾಜಿಕ ಮತ್ತು ಇತರ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಇವರಿಗೆ ಈ ಪ್ರಶಸ್ತಿ ಲಭಿಸಿದೆ.

ಇವರು ಧರ್ಮಸ್ಥಳದ ಕಿಶೋರ್ ರೈ ಹಾಗೂ ಜಯಭಾರತಿ.ಕೆ.ರೈ  ದಂಪತಿಯ ಪುತ್ರಿ.


Related posts

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya
error: Content is protected !!