25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ


ವೇಣೂರು: ಇಲ್ಲಿನ ಪಡ್ಡಂದಡ್ಕ ಮುನವ್ವರುಲ್ ಇಸ್ಲಾಮ್ ಮದರಸದಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಕಾರ್ಯದರ್ಶಿ ರಫೀಕ್ ಪಡ್ಡ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ಝುಬೈರ್ ದಾರಿಮಿ ಅಝ್ಹರಿ, ಹೆಚ್. ಮುಹಮ್ಮದ್ ವೇಣೂರು ಸಂದೇಶ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಸಿರ್ ಚಮ್ಮ, ಪಿ.ಎಸ್. ಅಬ್ದುಲ್ ಸಲಾಂ, ಸಯ್ಯಿದ್ ಶರಫುದ್ದೀನ್ ತಙಲ್, ಸಾಬಿತ್ ಫೈಝಿ, ನಝೀರ್ ಹನೀಫಿ, ಮದರಸದ ವಿದ್ಯಾರ್ಥಿಗಳು ಸೇರಿ ಹಲವರು ಭಾಗವಹಿಸಿದ್ದರು.

Related posts

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya
error: Content is protected !!