23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ


ವೇಣೂರು: ಇಲ್ಲಿನ ಪಡ್ಡಂದಡ್ಕ ಮುನವ್ವರುಲ್ ಇಸ್ಲಾಮ್ ಮದರಸದಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಕಾರ್ಯದರ್ಶಿ ರಫೀಕ್ ಪಡ್ಡ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ಝುಬೈರ್ ದಾರಿಮಿ ಅಝ್ಹರಿ, ಹೆಚ್. ಮುಹಮ್ಮದ್ ವೇಣೂರು ಸಂದೇಶ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಸಿರ್ ಚಮ್ಮ, ಪಿ.ಎಸ್. ಅಬ್ದುಲ್ ಸಲಾಂ, ಸಯ್ಯಿದ್ ಶರಫುದ್ದೀನ್ ತಙಲ್, ಸಾಬಿತ್ ಫೈಝಿ, ನಝೀರ್ ಹನೀಫಿ, ಮದರಸದ ವಿದ್ಯಾರ್ಥಿಗಳು ಸೇರಿ ಹಲವರು ಭಾಗವಹಿಸಿದ್ದರು.

Related posts

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya
error: Content is protected !!