23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಜ. 26 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆಂಟೋನಿ ಟಿ. ಪಿ., ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ. ಹಾಗೂ ಇಲಾಖಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!