25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೋವರ್ಸ್ ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯ ದಿನವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರು ಧ್ವಜಾರೋಹಣವನ್ನು ನೆರವೇರಿಸಿ ಭಾರತ ಗಣತಂತ್ರವಾದ ವಿಶೇಷತೆಯನ್ನು ಸವಿವರವಾಗಿ ತಿಳಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್ ಬಿ, ಕಾರ್ಯಕ್ರಮ ನಿರ್ವಹಿಸಿದರು. ತದನಂತರ ರಾಷ್ಟ್ರೀಯ ಸೇವಾ ಯೋಜನೆಯ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ಶ್ರೀ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ತಾಲೂಕಿಗೆ ಮಾದರಿಯಾದ ‘ತಪೋವನ’ : ಜನರ ನೆಮ್ಮದಿ ಶಾಂತಿಗೆ ಪೂರಕ ವಾತಾವರಣ ತಪೋವನ ನೀಡಲಿದೆ: ಬ್ರಹ್ಮಾನಂದ ಶ್ರೀ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya
error: Content is protected !!