July 23, 2026
Uncategorized

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೋವರ್ಸ್ ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯ ದಿನವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರು ಧ್ವಜಾರೋಹಣವನ್ನು ನೆರವೇರಿಸಿ ಭಾರತ ಗಣತಂತ್ರವಾದ ವಿಶೇಷತೆಯನ್ನು ಸವಿವರವಾಗಿ ತಿಳಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್ ಬಿ, ಕಾರ್ಯಕ್ರಮ ನಿರ್ವಹಿಸಿದರು. ತದನಂತರ ರಾಷ್ಟ್ರೀಯ ಸೇವಾ ಯೋಜನೆಯ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.

Related posts

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya
error: Content is protected !!