24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ ಇದರ ಆಶ್ರಯದಲ್ಲಿ, ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ಅಣ್ಣಯ್ಯ ಕುಲಾಲ್ ಉಲ್ತೂರು
ಉದ್ಘಾಟಿಸಿದರು. ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!