July 23, 2026
Uncategorized

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ ಇದರ ಆಶ್ರಯದಲ್ಲಿ, ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ಅಣ್ಣಯ್ಯ ಕುಲಾಲ್ ಉಲ್ತೂರು
ಉದ್ಘಾಟಿಸಿದರು. ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya
error: Content is protected !!