23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ ಇದರ ಆಶ್ರಯದಲ್ಲಿ, ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ಅಣ್ಣಯ್ಯ ಕುಲಾಲ್ ಉಲ್ತೂರು
ಉದ್ಘಾಟಿಸಿದರು. ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!