25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ (ರಿ) ಚಾರ್ಮಾಡಿ ವಲಯ ಇವರ ವತಿಯಿಂದ ಜ. 25ರಂದು ನಡೆದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7 + I) ಮುಕ್ತ ಗ್ರಿಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಜನ್ ಶ್ರೀ ಕುಂಬಾರರ ಸಂಘ ವಿವೇಕಾನಂದ ನಗರ, ಗಾಂಧಿನಗರ ಕಕ್ಕೆಜಾಲು, ಪುತ್ರಬೈಲು, ಮೇಲಿನ ಕೊಪ್ಪ ಲಾಯಿಲದ ಸದಸ್ಯರು ಮೂರು ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನವನ್ನು ತನ್ನದಾಗಿಸಿ ಕೊಂಡಿದ್ದಾರೆ.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya
error: Content is protected !!