July 23, 2026
Uncategorized

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ (ರಿ) ಚಾರ್ಮಾಡಿ ವಲಯ ಇವರ ವತಿಯಿಂದ ಜ. 25ರಂದು ನಡೆದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7 + I) ಮುಕ್ತ ಗ್ರಿಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಜನ್ ಶ್ರೀ ಕುಂಬಾರರ ಸಂಘ ವಿವೇಕಾನಂದ ನಗರ, ಗಾಂಧಿನಗರ ಕಕ್ಕೆಜಾಲು, ಪುತ್ರಬೈಲು, ಮೇಲಿನ ಕೊಪ್ಪ ಲಾಯಿಲದ ಸದಸ್ಯರು ಮೂರು ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನವನ್ನು ತನ್ನದಾಗಿಸಿ ಕೊಂಡಿದ್ದಾರೆ.

Related posts

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya
error: Content is protected !!