22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ


ವೇಣೂರು: ಇಲ್ಲಿನ ಪಡ್ಡಂದಡ್ಕ ಮುನವ್ವರುಲ್ ಇಸ್ಲಾಮ್ ಮದರಸದಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಕಾರ್ಯದರ್ಶಿ ರಫೀಕ್ ಪಡ್ಡ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ಝುಬೈರ್ ದಾರಿಮಿ ಅಝ್ಹರಿ, ಹೆಚ್. ಮುಹಮ್ಮದ್ ವೇಣೂರು ಸಂದೇಶ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಸಿರ್ ಚಮ್ಮ, ಪಿ.ಎಸ್. ಅಬ್ದುಲ್ ಸಲಾಂ, ಸಯ್ಯಿದ್ ಶರಫುದ್ದೀನ್ ತಙಲ್, ಸಾಬಿತ್ ಫೈಝಿ, ನಝೀರ್ ಹನೀಫಿ, ಮದರಸದ ವಿದ್ಯಾರ್ಥಿಗಳು ಸೇರಿ ಹಲವರು ಭಾಗವಹಿಸಿದ್ದರು.

Related posts

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!